Promoted Posts
ಹಮಾರಾ ದೇಶ ಗ್ಲೋಬಲ್ ಪ್ರಾಜೆಕ್ಟ್
ಹಮಾರಾ ದೇಶ ಗ್ಲೋಬಲ್ ಪ್ರಾಜೆಕ್ಟ್
0 Comments 0 Shares 1K Views 0 Reviews
  • ಜೇವರ್ಗಿ ಗ್ರಾಮಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟದ ವಿರುದ್ಧ ಧ್ವನಿ ಎತ್ತಿದ ಕನ್ನಡಪರ ಸಂಘಟನೆಗಳು
    ಜೇವರ್ಗಿ ಗ್ರಾಮಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟದ ವಿರುದ್ಧ ಧ್ವನಿ ಎತ್ತಿದ ಕನ್ನಡಪರ ಸಂಘಟನೆಗಳು
    0 Comments 0 Shares 1K Views 0 Reviews
  • ಹಮಾರಾ ದೇಶ ಗ್ಲೋಬಲ್ ಪ್ರಾಜೆಕ್ಟ್
    ಹಮಾರಾ ದೇಶ ಗ್ಲೋಬಲ್ ಪ್ರಾಜೆಕ್ಟ್
    0 Comments 0 Shares 1K Views 0 Reviews
  • ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ದೇಶದ 9 ಕೋಟಿ 70 ಲಕ್ಷಕ್ಕಿಂತಲೂ ಹೆಚ್ಚಿನ ರೈತ
    ದೊಡ್ಡಬಳ್ಳಾಪುರದ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜರುಗಿದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿಯ 20ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀಯವರು ವಾರಣಾಸಿಯಲ್ಲಿ ನಡೆದ ಕಾರ್ಯಕ್ರಮದ ಮೂಲಕ ಹಣ ಬಿಡುಗಡೆಗೆ ಚಾಲನೆ ನೀಡಿದರು. ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ದೇಶದ 9 ಕೋಟಿ 70 ಲಕ್ಷಕ್ಕಿಂತಲೂ ಹೆಚ್ಚಿನ ರೈತ ಫಲಾನುಭವಿಗಳಿಗೆ 20ನೇ ಕಂತಿನ ಆರ್ಥಿಕ ನೆರವು 20,500...
    0 Comments 0 Shares 946 Views 0 Reviews
  • ಶಿಕಾರಿಪುರದ ತಾಳಗುಂದದ ಐತಿಹಾಸಿಕ ಶ್ರೀ ಪ್ರಣವೇಶ್ವರ ದೇವಾಲಯಕ್ಕೆ ತೆರಳಿ ಶ್ರಾವಣ ಮಾಸದ ಪೂಜೆ ಸಲ್ಲಿಸಲಾಯಿತು.
    ರ್ನಾಟಕದ ಐತಿಹಾಸಿಕ ಪ್ರಥಮಗಳು ಹಾಗೂ ವಿಶೇಷತೆಗಳಿಗೆ ಹೆಸರಾಗಿರುವುದು ನಮ್ಮ ಶಿಕಾರಿಪುರ ವಿಧಾನಸಭಾ ಕ್ಷೇತ್ರ. ಅಂದಾಜು ಎರಡು ಸಾವಿರ ವರ್ಷಗಳಿಗಿಂತಲೂ ಹೆಚ್ಚಿನ ಇತಿಹಾಸವುಳ್ಳು, ಅತ್ಯಂತ ಪ್ರಾಚೀನ ಶಿವಲಿಂಗವೆಂಬ ಪ್ರತೀತಿ ಪಡೆದಿರುವ ನಮ್ಮ ಶಿಕಾರಿಪುರದ ತಾಳಗುಂದದ ಐತಿಹಾಸಿಕ ಶ್ರೀ ಪ್ರಣವೇಶ್ವರ ದೇವಾಲಯಕ್ಕೆ ತೆರಳಿ ಶ್ರಾವಣ ಮಾಸದ ಪೂಜೆ ಸಲ್ಲಿಸಲಾಯಿತು. ಈ ಪವಿತ್ರ ದೇವಾಲಯದ ಪ್ರಾಂಗಣದಲ್ಲಿಯೇ ಕನ್ನಡದ ಮೊದಲ ದೊರೆ 'ಮಯೂರವರ್ಮರು' ಶಿಕ್ಷಣ ಪಡೆದಿದ್ದು, ಕದಂಬ ಸಾಮ್ರಾಜ್ಯದ ಸ್ಥಾಪನೆಗಾಗಿ...
    0 Comments 0 Shares 921 Views 0 Reviews
  • "ಇಂದಿರಾ ಕ್ಯಾಂಟೀನ್" ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ
    ಜೇವರ್ಗಿ ಪಟ್ಟಣದಲ್ಲಿ ನೂತನವಾದ "ಇಂದಿರಾ ಕ್ಯಾಂಟೀನ್" ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಶುಭ ಹಾರೈಸಿ ಆಹಾರದ ಗುಣಮಟ್ಟ ಪರಿಶೀಲಿಸಿ ಸಾರ್ವಜನಿಕರಿಗೆ ಆಹಾರ ವಿತರಣೆ ಮಾಡಲಾಯಿತು. ನಾಡಿನ ಜನರು ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲು ನಮ್ಮ ಕಾಂಗ್ರೆಸ್ ಸರ್ಕಾರ ನಾಡಿನಾದ್ಯಂತ ಇಂದಿರಾ ಕ್ಯಾಂಟೀನ್ ತೆರೆಯುತ್ತಾ ಬಂದಿದೆ. ನಾಡಿನ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಲಾಯಿತು
    0 Comments 0 Shares 870 Views 0 Reviews
  • ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜೇವರ್ಗಿ
    ಜೇವರ್ಗಿ ಪಟ್ಟಣದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜೇವರ್ಗಿ ವತಿಯಿಂದ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾಧಕರಿಗೆ ಸನ್ಮಾನ ನೆರವೇರಿಸಿ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಪೂಜ್ಯ ಗುರುಗಳು ಸೇರಿದಂತೆ ವಿವಿಧ ಪತ್ರಿಕೆಯ ಸಿಬ್ಬಂದಿಗಳು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು
    0 Comments 0 Shares 772 Views 0 Reviews
  • ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕ ಶರಣ ಸಾಹಿತ್ಯ ಪರಿಷತ್ ಜೇವರ್ಗಿ
    ಜೇವರ್ಗಿ : ಪಟ್ಟಣದ ಸಜ್ಜನ ಕಲ್ಯಾಣ ಮಂಟಪದ ಆಭರಣದಲ್ಲಿ ಬುಧವಾರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕ ಶರಣ ಸಾಹಿತ್ಯ ಪರಿಷತ್ ಜೇವರ್ಗಿ ಸಹಯೋಗದಲ್ಲಿ ವಚನ ಪಿತಾಮಹ ಡಾಕ್ಟರ್ ಫ. ಗು. ಹಳಕಟ್ಟಿರವರ ಜಯಂತೋತ್ಸವ ಆಚರಿಸಲಾಯಿತು... ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಚನ ಸೇವಾ ರತ್ನ ಪ್ರಶಸ್ತಿ ಪ್ರಧಾನ ನಡೆಯಿತು.  ಕಾರ್ಯಕ್ರಮವನ್ನು ಉದ್ದೇಶಿಸಿ ಶರಣಬಸವ ಸ್ವಾಮಿಗಳು...
    0 Comments 0 Shares 2K Views 0 Reviews
  • ನಿಮ್ಮ ಕರ್ನಾಟಕ, ನಿಮ್ಮ ಸುದ್ದಿ
    ನಿಮ್ಮ ಕರ್ನಾಟಕ, ನಿಮ್ಮ ಸುದ್ದಿ
    0 Comments 0 Shares 1K Views 0 Reviews
  • ಅಳಂದ ತಾಲೂಕಿನ ಅಪಚಂದ ಗ್ರಾಮದ ಅಂಗನವಾಡಿ ಗೋಳು
    ಅಳಂದ ತಾಲೂಕಿನ ಅಪಚಂದ ಗ್ರಾಮದ ಅಂಗನವಾಡಿ ಗೋಳು
    0 Comments 0 Shares 2K Views 0 Reviews
  • ಭ್ರಷ್ಟಾಚಾರ, ದುರಾಡಳಿತ,ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್,ಪಕ್ಷದ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ
    ಇಂದು ಕಲಬುರಗಿ ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಲಂಚಗುಳಿತನ, ಭ್ರಷ್ಟಾಚಾರ, ದುರಾಡಳಿತ,ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್,ಪಕ್ಷದ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮುಕಾಂತರ ಮಾನ್ಯ ಘನವೆತ್ತ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾ‌ರ್ ನಾಟಿಕಾರ್, ಶ್ರೀ ಮತಿ ಮಹೇಶ್ವರಿ ವಾಲಿ, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ...
    Like
    1
    0 Comments 0 Shares 2K Views 0 Reviews
  • ವಿವಿಧ ಗ್ರಾಮಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟದ ವಿರುದ್ಧ ಧ್ವನಿ ಎತ್ತಿದ ಕನ್ನಡಪರ ಸಂಘಟನೆಗಳು
    ವಿವಿಧ ಗ್ರಾಮಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟದ ವಿರುದ್ಧ ಧ್ವನಿ ಎತ್ತಿದ ಕನ್ನಡಪರ ಸಂಘಟನೆಗಳು
    0 Comments 0 Shares 1K Views 0 Reviews
  • ಹೆಸರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ ವೈದ್ಯರು ಇಲ್ಲ ಔಷಧಿ ಖಾಲಿ
    ಹೆಸರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ ವೈದ್ಯರು ಇಲ್ಲ ಔಷಧಿ ಖಾಲಿ
    0 Comments 0 Shares 1K Views 0 Reviews
More Stories
eekarnataka https://eekarnataka.com